Advertisement
ನಮ್ಮೂರ ಸುದ್ದಿ

ಗ್ರಾಪಂ ಸದಸ್ಯರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Share
ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್‌ ಗೆ ಒಂದನೇ ವಾರ್ಡ್‌ ನಿಂದ ಆಯ್ಕೆಯಾದ ಗ್ರಾಮಭಾರತ ತಂಡದ ಗ್ರಾ ಪಂ ಸದಸ್ಯರು ಭಾನುವಾರ ವಾರ್ಡ್‌ ನ ಬಳ್ಳಕ್ಕ ಪ್ರದೇಶದ ಜನರಿಂದ ಅಹವಾಲು ಸ್ವೀಕರಿಸಿದರು. ನೂತನ ಗ್ರಾಪಂ ಸದಸ್ಯರು ಬಳ್ಳಕ್ಕ ಪ್ರದೇಶದ ಗ್ರಾಮೀಣ ಜನರ ಸಮಸ್ಯೆ ಹಾಗೂ ಅಭಿವೃದ್ಧಿ ಪರವಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ಅಬಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಎಲ್ಲರ ಸಹಕಾರದೊಂದಿಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಳ್ಳಕ್ಕ ಪ್ರದೇಶದಲ್ಲಿ  ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು. ಬಳ್ಳಕ್ಕ ಪ್ರದೇಶದಲ್ಲಿ ಬಸ್‌ ನಿಲ್ದಾಣ, ಗುತ್ತಿಗಾರು-ಬಳ್ಳಕ್ಕ-ಪಂಜ ಜಿಪಂ ರಸ್ತೆಯ ಚರಂಡಿ ಮೋರಿ ಬ್ಲಾಕ್‌ ಆಗಿರುವುದು , ಬಸ್‌ ಸಮಸ್ಯೆ ಹಾಗೂ ವಿದ್ಯುತ್‌ ಕಂಬ ಅಪಾಯ ಸ್ಥಿತಿಯಲ್ಲಿರುವುದು,.ಮೊಬೈಲ್‌ ನೆಟ್ವರ್ಕ್‌ ಸಮಸ್ಯೆ   ಸೇರಿದಂತೆ ವಿವಿಧ ಸಮಸ್ಯೆಗಳ ಪಟ್ಟಿಯನ್ನು ನೀಡಿದರು.
ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ವಸಂತ ಮೊಗ್ರ  ಮೊದಲಾದವರು ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

2 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

4 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

5 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago