ಗ್ರಾಪಂ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕುನ ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ದ ಅಭ್ಯಥಿ೯ ಕಣಕ್ಕೆ ಇಳಿಯಲಿದ್ದು, ಸೋಮವಾರ ನಾಮಪತ್ರ ಸಲ್ಲಿಕೆ ನಡೆಯಲಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನ ಎಲ್ಲಾ ಕ್ಷೇತ್ರಗಳಲ್ಲೂ ಸ್ಫರ್ಧಿಸುವ ನಿರ್ಧಾರಕ್ಕೆ ಪುತ್ತಿಲ ಪರಿವಾರ ಬಂದಿದೆ ಎಂದು ತಿಳಿದುಬಂದಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…