ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ , ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್ ಭಟ್, ಸುರೇಶ್ , ಸತೀಶ್ ಕೆ, ನಾರಾಯಣ ಪಾಟಾಳಿ ಸಹಿತ ನೂರಾರು ಕಾರ್ಯಕರ್ತರು ನಾಮಪತ್ರ ಸಂದರ್ಭ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…
ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…