ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ನ.12 ರಂದು ನಡೆಯಿತು .
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದರು. ಸುಳ್ಯ ವಿಧಾನಪರಿಷತ್ ಉಸ್ತುವಾರಿ ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ, ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ , ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್, ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸುಜಯ್ ಕೃಷ್ಣ, ಮಹಮ್ಮದ್ ಕುಂಞ ಗೂನಡ್ಕ, ಜನಾರ್ಧನ ಅಡ್ಕಬಳೆ, ಮೋಹಿನಿ ಪೆಲ್ತಡ್ಕ, ಜಿ.ಕೆ.ಹಮೀದ್, ಜಗದೀಶ್ ರೈ ಮುಂತಾದವರು ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸ್ವಾಗತಿಸಿ ವಂದಿಸಿದರು.
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…