ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿ 50 ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಿ ಶಾಸಕರ ಸಂಸದರ ಅನುದಾನಗಳ ಪಟ್ಟಿ ಪ್ರಕಟಿಸಿ ನೀತಿ ಸಂಹಿತೆಯ ಉಲ್ಲಂಘಿಸಿದ ಕಾರಣ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.
ಚಾರ್ವಾಕ ಗ್ರಾಮದಲ್ಲಿ ಒಂದೇ ದಿನ 13 ಕೊರೋನಾ ಪ್ರಕರಣ ದಾಖಲಾಗಿದ್ದರು, ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ 50 ಮಿಕ್ಕಿ ಜನರನ್ನು ಸೇರಿಸಿ ಪ್ರಚಾರ ಮಾಡಿದ್ದು ಹಾಗೂ ಶಾಸಕರು, ಸಂಸದರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಅನುದಾನಗಳ ಪಟ್ಟಿ ತಯಾರಿಸಿ ಹಂಚಿದ್ದರಿಂದ ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ, ಚಾರ್ವಾಕ 1 ನೇ ವಾರ್ಡ್ ನ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಗಣೇಶ ಉದನಡ್ಕ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಿಸಬೇಕೆಂದು ಹಾಗೂ ನೀತಿಸಂಹಿತೆ ಉಲ್ಲಂಘಿಸಿದರಿಂದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…