ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿ 50 ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಿ ಶಾಸಕರ ಸಂಸದರ ಅನುದಾನಗಳ ಪಟ್ಟಿ ಪ್ರಕಟಿಸಿ ನೀತಿ ಸಂಹಿತೆಯ ಉಲ್ಲಂಘಿಸಿದ ಕಾರಣ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.
ಚಾರ್ವಾಕ ಗ್ರಾಮದಲ್ಲಿ ಒಂದೇ ದಿನ 13 ಕೊರೋನಾ ಪ್ರಕರಣ ದಾಖಲಾಗಿದ್ದರು, ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ 50 ಮಿಕ್ಕಿ ಜನರನ್ನು ಸೇರಿಸಿ ಪ್ರಚಾರ ಮಾಡಿದ್ದು ಹಾಗೂ ಶಾಸಕರು, ಸಂಸದರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಅನುದಾನಗಳ ಪಟ್ಟಿ ತಯಾರಿಸಿ ಹಂಚಿದ್ದರಿಂದ ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ, ಚಾರ್ವಾಕ 1 ನೇ ವಾರ್ಡ್ ನ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಗಣೇಶ ಉದನಡ್ಕ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಿಸಬೇಕೆಂದು ಹಾಗೂ ನೀತಿಸಂಹಿತೆ ಉಲ್ಲಂಘಿಸಿದರಿಂದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…