Advertisement
ಸುದ್ದಿಗಳು

ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯದ ನಿರೀಕ್ಷೆ |‌

Share

ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ‌ ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನವನ್ನು ನಿಗಧಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಗೌರವಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

19 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago