Advertisement
ಸುದ್ದಿಗಳು

ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.

Advertisement
Advertisement
Advertisement
Advertisement

Advertisement

ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ.  ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.

Advertisement

ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ‌ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

6 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago