ಸುದ್ದಿಗಳು

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಒತ್ತಾಯ | ಗ್ರಾಮಸ್ವರಾಜ್ ತಂಡದಿಂದ ಜಿಲ್ಲಾಧಿಕಾರಿಗಳಿಗೆ ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಈಚೆಗೆ ಮನವಿ ನೀಡಲಾಯಿತು.

Advertisement
Advertisement

ಪಂಜ ಹೋಬಳಿ ಕೇಂದ್ರಕ್ಕೆ 19 ಗ್ರಾಮವು ಬರುತ್ತಿದ್ದು, ಪ್ರಮುಖ ಆರೋಗ್ಯ ಕೇಂದ್ರವೂ ಇದಾಗಿದೆ. ಸದ್ಯ ಎಲ್ಲಾ ವ್ಯವಸ್ಥೆಗಳನ್ನೂ ಹೊಂದಿದೆ, ಇನ್ನಷ್ಟು ವ್ಯವಸ್ಥೆಗಳು ಬೇಕಾಗಿದೆ. ಪಂಜವು ಎಲ್ಲಾ ಪ್ರದೇಶಗಳಿಗೂ ಪ್ರಮುಖ ಕೇಂದ್ರವೂ ಆಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ತಕ್ಷಣವೇ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು, ದಿನದ 24 ಗಂಟೆಯೂ ಸೇವೆ ಲಭ್ಯವಾಗಬೇಕು  ಎಂದು ಮನವಿಯಲ್ಲಿ  ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬಗ್ಗೆ ಯಾವುದೇ ಕ್ರಮ ಆಗದೇ ಇದ್ದಲ್ಲಿ ಪಂಜ ಹೋಬಳಿ ಕೇಂದ್ರಕ್ಕೆ 19  ಜನರು  ಒಂದಾಗಿ ಧರಣಿ ಸತ್ಯಾಗ್ರಹ ಮಾಡಲಾಗುವುದು  ಎಂದು ಮನವಿಯಲ್ಲಿ  ತಿಳಿಸಲಾಗಿದೆ.

ಈ ಸಂಬಂಧವಾಗಿ ಅ.2 ರಂದು ಸಾಂಕೇತಿಕವಾಗಿ ಗ್ರಾಮ ಸ್ವರಾಜ್ ಇದರ ವತಿಯಿಂದ ಸತ್ಯಾಗ್ರಹ ಮಾಡುವುದೆಂದು ನಿರ್ಣಯಿಸಲಾಗಿದೆ. ಈ ಸತ್ಯಾಗ್ರಹಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಾರ್ವಜನಿಕರು ಭಾಗವಹಿಸಬೇಕಾಗಿ ಗ್ರಾಮಸ್ವರಾಜ್ ತಂಡದ ಮುಖಂಡ , ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಅಳ್ಪೆ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

21 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago