ದ್ರಾಕ್ಷಿ ಬೆಳೆಗಾರರಿಗೆ ನಷ್ಟ : ಇನ್ನು ಸಿಕ್ಕಿಲ್ಲ ಪರಿಹಾರ

November 9, 2025
11:05 AM

ರೈತನ ಕಷ್ಟವೆಂದರೆ ಅಷ್ಟಿಷ್ಟಲ್ಲ. ಬೆಳೆ ಸರಿಯಾದ ರೀತಿಯಲ್ಲಿ ಬೆಳೆದು ಚೆನ್ನಾಗಿ ಫಸಲು ಕೊಟ್ಟರೆ, ಮಾರುಕಟ್ಟೆಯಲ್ಲಿ ಅದಕ್ಕೆ ತಕ್ಕಂತೆ ಬೆಲೆ ಸಿಗಲೂ ಸಾಧ್ಯವಿರುವುದಿಲ್ಲ. ಈ ಎಲ್ಲಾ ಕಷ್ಟಗಳೂ ಎದುರಾದರೂ ರೈತ ತನ್ನು ಕೃಷಿ ಕಾಯಕವನ್ನೂ ಎಂದಿಗೂ ಇಡಲೂ ಸಾಧ್ಯವೇ ಇಲ್ಲ. ಇದೇ ರೀತಿ ದ್ರಾಕ್ಷಿ ಬೆಳೆಗಾರರು ಸಹ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ದ್ರಾಕ್ಷಿ ಬೆಳೆಯನ್ನೂ ವಿಜಯಪುರ, ಬೆಳಗಾವಿ, ಬಾಗಲಕೋಟೆ, ತುಮಕೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಸುಮಾರು 42 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಈ ಬೆಳೆ ಇದೆ. ಕಳೆದ ವರ್ಷ ಮಳೆ ಹಾಗೂ ತೀವ್ರ ಹವಾಮಾನ ವ್ಯತ್ಯಯದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದರ ಪ್ರತಿಯಾಗಿ ವಿಮೆ ಯೋಜನೆಯಡಿ ಬೆಳೆ ಹಾನಿಯಾದರೆ ಪ್ರತಿ ಹೆಕ್ಟೇರ್ ರೂ. 72.80 ಲಕ್ಷ ಪರಿಹಾರ ನೀಡಬೇಕಿತ್ತು. ಆದರೆ ವಿಮೆ ಅವಧೀ ಮುಗಿದರೂ ಹಣ ಬಿಡುಗಡೆ ಆಗದೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror