ರೈತನ ಕಷ್ಟವೆಂದರೆ ಅಷ್ಟಿಷ್ಟಲ್ಲ. ಬೆಳೆ ಸರಿಯಾದ ರೀತಿಯಲ್ಲಿ ಬೆಳೆದು ಚೆನ್ನಾಗಿ ಫಸಲು ಕೊಟ್ಟರೆ, ಮಾರುಕಟ್ಟೆಯಲ್ಲಿ ಅದಕ್ಕೆ ತಕ್ಕಂತೆ ಬೆಲೆ ಸಿಗಲೂ ಸಾಧ್ಯವಿರುವುದಿಲ್ಲ. ಈ ಎಲ್ಲಾ ಕಷ್ಟಗಳೂ ಎದುರಾದರೂ ರೈತ ತನ್ನು ಕೃಷಿ ಕಾಯಕವನ್ನೂ ಎಂದಿಗೂ ಇಡಲೂ ಸಾಧ್ಯವೇ ಇಲ್ಲ. ಇದೇ ರೀತಿ ದ್ರಾಕ್ಷಿ ಬೆಳೆಗಾರರು ಸಹ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ದ್ರಾಕ್ಷಿ ಬೆಳೆಯನ್ನೂ ವಿಜಯಪುರ, ಬೆಳಗಾವಿ, ಬಾಗಲಕೋಟೆ, ತುಮಕೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಸುಮಾರು 42 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಈ ಬೆಳೆ ಇದೆ. ಕಳೆದ ವರ್ಷ ಮಳೆ ಹಾಗೂ ತೀವ್ರ ಹವಾಮಾನ ವ್ಯತ್ಯಯದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದರ ಪ್ರತಿಯಾಗಿ ವಿಮೆ ಯೋಜನೆಯಡಿ ಬೆಳೆ ಹಾನಿಯಾದರೆ ಪ್ರತಿ ಹೆಕ್ಟೇರ್ ರೂ. 72.80 ಲಕ್ಷ ಪರಿಹಾರ ನೀಡಬೇಕಿತ್ತು. ಆದರೆ ವಿಮೆ ಅವಧೀ ಮುಗಿದರೂ ಹಣ ಬಿಡುಗಡೆ ಆಗದೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…