Advertisement
Political mirror

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ: ಕಾರ್ಡ್ ಪಡೆಯಲು ಮುಗಿಬಿದ್ದ ಜನ

Share

ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

3 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

4 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

9 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago