Advertisement
Political mirror

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ: ಕಾರ್ಡ್ ಪಡೆಯಲು ಮುಗಿಬಿದ್ದ ಜನ

Share

ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 hour ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 hour ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

6 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

6 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

6 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

22 hours ago