ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

July 28, 2025
10:30 PM

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು. ನಗರಸಭೆ ವ್ಯಾಪ್ತಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಗ್ರಾಮಾಂತರ ಭಾಗದ ರೈತರು ದನ ಎಮ್ಮೆ ಕರುಗಳನ್ನು ತಂದು  ಪ್ರತಿಭಟನೆ ನಡೆಸಿದರು.   ಸರ್ಕಾರ ಹೊರಡಿಸಿದ ಆದೇಶವು ರೈತ ವಿರೋಧಿಯಾಗಿದೆ. ತಲಾ ತಲಾಂತರದಿಂದ ಸಾಕುಪ್ರಾಣಿಗಳನ್ನು ಕಾಡು ಮೇಡುಗಳಲ್ಲಿ ಮೇಯಿಸಿಕೊಂಡು ಜೀವನ ನಡೆಸುತ್ತಾ ಬಂದಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror