ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು. ನಗರಸಭೆ ವ್ಯಾಪ್ತಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಗ್ರಾಮಾಂತರ ಭಾಗದ ರೈತರು ದನ ಎಮ್ಮೆ ಕರುಗಳನ್ನು ತಂದು ಪ್ರತಿಭಟನೆ ನಡೆಸಿದರು. ಸರ್ಕಾರ ಹೊರಡಿಸಿದ ಆದೇಶವು ರೈತ ವಿರೋಧಿಯಾಗಿದೆ. ತಲಾ ತಲಾಂತರದಿಂದ ಸಾಕುಪ್ರಾಣಿಗಳನ್ನು ಕಾಡು ಮೇಡುಗಳಲ್ಲಿ ಮೇಯಿಸಿಕೊಂಡು ಜೀವನ ನಡೆಸುತ್ತಾ ಬಂದಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…