Advertisement
ಅಂಕಣ

ಚಿಲಿಪಿಲಿ | ಹಸಿರು ಜೇನ್ನೊಣ ಬಾಕ

Share
ಕಾಶದಲ್ಲಿ ಹಾರೋ ಹಕ್ಕಿಗಳು ನಮ್ಮ ಕನಸುಗಳಿಗೆ ಸ್ಪೂರ್ತಿಗಳು. ಪ್ರತಿಯೊಂದು ಹಕ್ಕಿಗೂ ಅದರದೇ ಆದ ವಿಶೇಷಗಳಿವೆ. ಕೆಲವು ಬಣ್ಣಕ್ಕೆ ಹೆಸರಾದರೆ, ಇನ್ನೂ ಕೆಲವು ಬಲಿಷ್ಠ ತೆಗೆ, ಮತ್ತೆ ಕೆಲವು ಆಕ್ರಮಣಕಾರಿ ಹಾರಾಟಕ್ಕೆ, ಚಾಕಚಕ್ಯತೆಗೆ, ಚತುರತೆಗೆ, ಚೆಂದಕ್ಕೆ.
Advertisement
Advertisement

ಇಂದು ನಾವು ತಿಳಿದು ಕೊಳ್ಳಲಿರುವ ಹಕ್ಕಿ ಜೇನ್ನೊಣ ಬಾಕ( Green Bee Eater) ದ ಕುರಿತು. ಕನ್ನಡದಲ್ಲಿ ಕಳ್ಳಿಪೀರ , ಸಂಸ್ಕೃತ ಭಾಷೆಯಲ್ಲಿ ಸಾರಂಗ, ತುಳುವಿನಲ್ಲಿ ತುಂಬೆ ಪಕ್ಕಿ ಎಂತಲೂ ಕರೆಯಲಾಗುತ್ತದೆ.

Advertisement

ಈ ಹಕ್ಕಿ ತನ್ನ ಸೌಂದರ್ಯಕ್ಕೆ ಬುದ್ಧಿವಂತಿಕೆಗೆ, ನಿಖರ ಗುರಿಗೆ ಪ್ರಸಿದ್ಧವಾಗಿದೆ. ಜೇನುನೊಣ ಬಾಕ ಹಕ್ಕಿಗಳಲ್ಲಿ ಸುಮಾರು ೨೦ ಕ್ಕೂ ಹೆಚ್ಚಿನ ಜಾತಿಗಳಿವೆ.ಅದರಲ್ಲಿ ಮೂರು ರೀತಿಯ ಜೇನ್ನೊಣ ಬಾಕಗಳನ್ನು ನಮ್ಮ ಬಾಳಿಲ ಪರಿಸರದಲ್ಲಿ ವನ್ಯಜೀವಿ ಛಾಯಾಚಿತ್ರಗಾರರಾದ ರಾಧಾಕೃಷ್ಣ ರಾವ್ ಯು ಬಾಳಿಲ ರವರು ಗುರುತಿಸಿದ್ದಾರೆ. ಈ Green Bee eater ಗಳು ಆಫ್ರಿಕಾದ ಉತ್ತರ ಭಾಗ ಪಶ್ಚಿಮ ಅರೇಬಿಯಾ, ಭಾರತದಿಂದ ವಿಯೆಟ್ನಾಮ್ ವರೆಗೆ, ಪರ್ಷಿಯಾದ ಭಾಗಗಳಲ್ಲಿ ಕಂಡು ಬರುತ್ತವೆ.
ಮೈ ಭಾಗ ಹಸಿರು, ನೆತ್ತಿಯ ಭಾಗ ಕಂದು ಬಣ್ಣ, ಮೊನಚಾಗಿರುವ ಬಾಗಿದ ಕೊಕ್ಕುಗಳು, ಬಾಲದ ಮಧ್ಯದಿಂದ ಸೂಜಿಯಂತೆ ಹೊರಟ ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.

Advertisement

 

Advertisement

 

ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

Advertisement
(ಛಾಯಾಗ್ರಹಣ – ರಾಧಾಕೃಷ್ಣ ರಾವ್ ಯು ಬಾಳಿಲ)

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

7 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

7 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

8 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

8 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

8 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

8 hours ago