ಸುದ್ದಿಗಳು

ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ ಕಾಣಸಿಗುವ ಕಪ್ಪೆಯ ಒಂದು ಪ್ರಭೇದವಾಗಿದೆ.

Advertisement

ಮಲೆನಾಡಿನಲ್ಲಿ ಪ್ರಾರಂಭದ ಮಳೆ ಬಿದ್ದಾಗ ಹಸಿರು ಕಪ್ಪೆಗಳ ಚಟುವಟಿಕೆಗಳು ನೀರು ಇರುವ ಜಾಗದಲ್ಲಿ ಶುರುವಾಗುತ್ತದೆ. ಉಳಿದ ದಿನಗಳಲ್ಲಿ ಕಾಣ ಸಿಗುವುದಿಲ್ಲ. ತಂಪಾದ ಜಾಗದಲ್ಲಿ ಹೋಗಿ ಮರ – ಗಿಡಗಳ ಸಂಧಿಯಲ್ಲಿ  ವಾಸಿಸುತ್ತವೆ. ಮೊದಲ ಮಳೆ ಪ್ರಾರಂಭವಾಗುತ್ತಿದ್ದ ಹಾಗೆ ನೀರಿರುವ ಜಾಗದಲ್ಲಿ ಬಂದು ಸಂತಾನೋತ್ಪತ್ತಿಗಾಗಿ ಸೇರುವುದು ವಿಶೇಷವಾಗಿದೆ.

ಈ ಹಸಿರು ಕಪ್ಪೆಯ ಇನ್ನೊಂದು ವಿಶೇಷ ಏನೆಂದರೆ, ಮಿಲನ ಪ್ರಕ್ರಿಯೆ ಇಲ್ಲದೇ ಬಾಹ್ಯದಲ್ಲಿ ಸಂತಾನೋತ್ಪತ್ತಿ ಕ್ರಿಯೆ ಜರಗುವ ಅಪರೂಪದ ಸಂಗತಿ ಘಟಿಸುತ್ತದೆ. ನೀರು ಇರುವ ಜಾಗವನ್ನು ಆಯ್ಕೆ ಮಾಡಿ ತನ್ನ ಮೊಟ್ಟೆಯನ್ನ ನೊರೆ ರೂಪದಲ್ಲಿ ಗೂಡು ಇಡುತ್ತದೆ. ನಂತರದ ದಿನಗಳಲ್ಲಿ ಅದು ಕರಗಿ ನೀರಿಗೆ ಬಿದ್ದು ಅಲ್ಲಿ ಮರಿಗಳಾಗುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

1 hour ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

1 hour ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

2 hours ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

11 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

11 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

11 hours ago