ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ ಕಾಣಸಿಗುವ ಕಪ್ಪೆಯ ಒಂದು ಪ್ರಭೇದವಾಗಿದೆ.
ಮಲೆನಾಡಿನಲ್ಲಿ ಪ್ರಾರಂಭದ ಮಳೆ ಬಿದ್ದಾಗ ಹಸಿರು ಕಪ್ಪೆಗಳ ಚಟುವಟಿಕೆಗಳು ನೀರು ಇರುವ ಜಾಗದಲ್ಲಿ ಶುರುವಾಗುತ್ತದೆ. ಉಳಿದ ದಿನಗಳಲ್ಲಿ ಕಾಣ ಸಿಗುವುದಿಲ್ಲ. ತಂಪಾದ ಜಾಗದಲ್ಲಿ ಹೋಗಿ ಮರ – ಗಿಡಗಳ ಸಂಧಿಯಲ್ಲಿ ವಾಸಿಸುತ್ತವೆ. ಮೊದಲ ಮಳೆ ಪ್ರಾರಂಭವಾಗುತ್ತಿದ್ದ ಹಾಗೆ ನೀರಿರುವ ಜಾಗದಲ್ಲಿ ಬಂದು ಸಂತಾನೋತ್ಪತ್ತಿಗಾಗಿ ಸೇರುವುದು ವಿಶೇಷವಾಗಿದೆ.
ಈ ಹಸಿರು ಕಪ್ಪೆಯ ಇನ್ನೊಂದು ವಿಶೇಷ ಏನೆಂದರೆ, ಮಿಲನ ಪ್ರಕ್ರಿಯೆ ಇಲ್ಲದೇ ಬಾಹ್ಯದಲ್ಲಿ ಸಂತಾನೋತ್ಪತ್ತಿ ಕ್ರಿಯೆ ಜರಗುವ ಅಪರೂಪದ ಸಂಗತಿ ಘಟಿಸುತ್ತದೆ. ನೀರು ಇರುವ ಜಾಗವನ್ನು ಆಯ್ಕೆ ಮಾಡಿ ತನ್ನ ಮೊಟ್ಟೆಯನ್ನ ನೊರೆ ರೂಪದಲ್ಲಿ ಗೂಡು ಇಡುತ್ತದೆ. ನಂತರದ ದಿನಗಳಲ್ಲಿ ಅದು ಕರಗಿ ನೀರಿಗೆ ಬಿದ್ದು ಅಲ್ಲಿ ಮರಿಗಳಾಗುವುದು ವಿಶೇಷ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…