Advertisement
ಸುದ್ದಿಗಳು

ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!

Share

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ ಕಾಣಸಿಗುವ ಕಪ್ಪೆಯ ಒಂದು ಪ್ರಭೇದವಾಗಿದೆ.

Advertisement
Advertisement

ಮಲೆನಾಡಿನಲ್ಲಿ ಪ್ರಾರಂಭದ ಮಳೆ ಬಿದ್ದಾಗ ಹಸಿರು ಕಪ್ಪೆಗಳ ಚಟುವಟಿಕೆಗಳು ನೀರು ಇರುವ ಜಾಗದಲ್ಲಿ ಶುರುವಾಗುತ್ತದೆ. ಉಳಿದ ದಿನಗಳಲ್ಲಿ ಕಾಣ ಸಿಗುವುದಿಲ್ಲ. ತಂಪಾದ ಜಾಗದಲ್ಲಿ ಹೋಗಿ ಮರ – ಗಿಡಗಳ ಸಂಧಿಯಲ್ಲಿ  ವಾಸಿಸುತ್ತವೆ. ಮೊದಲ ಮಳೆ ಪ್ರಾರಂಭವಾಗುತ್ತಿದ್ದ ಹಾಗೆ ನೀರಿರುವ ಜಾಗದಲ್ಲಿ ಬಂದು ಸಂತಾನೋತ್ಪತ್ತಿಗಾಗಿ ಸೇರುವುದು ವಿಶೇಷವಾಗಿದೆ.

Advertisement

ಈ ಹಸಿರು ಕಪ್ಪೆಯ ಇನ್ನೊಂದು ವಿಶೇಷ ಏನೆಂದರೆ, ಮಿಲನ ಪ್ರಕ್ರಿಯೆ ಇಲ್ಲದೇ ಬಾಹ್ಯದಲ್ಲಿ ಸಂತಾನೋತ್ಪತ್ತಿ ಕ್ರಿಯೆ ಜರಗುವ ಅಪರೂಪದ ಸಂಗತಿ ಘಟಿಸುತ್ತದೆ. ನೀರು ಇರುವ ಜಾಗವನ್ನು ಆಯ್ಕೆ ಮಾಡಿ ತನ್ನ ಮೊಟ್ಟೆಯನ್ನ ನೊರೆ ರೂಪದಲ್ಲಿ ಗೂಡು ಇಡುತ್ತದೆ. ನಂತರದ ದಿನಗಳಲ್ಲಿ ಅದು ಕರಗಿ ನೀರಿಗೆ ಬಿದ್ದು ಅಲ್ಲಿ ಮರಿಗಳಾಗುವುದು ವಿಶೇಷ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

3 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago