Advertisement
ಸುದ್ದಿಗಳು

ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!

Share

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ ಕಾಣಸಿಗುವ ಕಪ್ಪೆಯ ಒಂದು ಪ್ರಭೇದವಾಗಿದೆ.

ಮಲೆನಾಡಿನಲ್ಲಿ ಪ್ರಾರಂಭದ ಮಳೆ ಬಿದ್ದಾಗ ಹಸಿರು ಕಪ್ಪೆಗಳ ಚಟುವಟಿಕೆಗಳು ನೀರು ಇರುವ ಜಾಗದಲ್ಲಿ ಶುರುವಾಗುತ್ತದೆ. ಉಳಿದ ದಿನಗಳಲ್ಲಿ ಕಾಣ ಸಿಗುವುದಿಲ್ಲ. ತಂಪಾದ ಜಾಗದಲ್ಲಿ ಹೋಗಿ ಮರ – ಗಿಡಗಳ ಸಂಧಿಯಲ್ಲಿ  ವಾಸಿಸುತ್ತವೆ. ಮೊದಲ ಮಳೆ ಪ್ರಾರಂಭವಾಗುತ್ತಿದ್ದ ಹಾಗೆ ನೀರಿರುವ ಜಾಗದಲ್ಲಿ ಬಂದು ಸಂತಾನೋತ್ಪತ್ತಿಗಾಗಿ ಸೇರುವುದು ವಿಶೇಷವಾಗಿದೆ.

ಈ ಹಸಿರು ಕಪ್ಪೆಯ ಇನ್ನೊಂದು ವಿಶೇಷ ಏನೆಂದರೆ, ಮಿಲನ ಪ್ರಕ್ರಿಯೆ ಇಲ್ಲದೇ ಬಾಹ್ಯದಲ್ಲಿ ಸಂತಾನೋತ್ಪತ್ತಿ ಕ್ರಿಯೆ ಜರಗುವ ಅಪರೂಪದ ಸಂಗತಿ ಘಟಿಸುತ್ತದೆ. ನೀರು ಇರುವ ಜಾಗವನ್ನು ಆಯ್ಕೆ ಮಾಡಿ ತನ್ನ ಮೊಟ್ಟೆಯನ್ನ ನೊರೆ ರೂಪದಲ್ಲಿ ಗೂಡು ಇಡುತ್ತದೆ. ನಂತರದ ದಿನಗಳಲ್ಲಿ ಅದು ಕರಗಿ ನೀರಿಗೆ ಬಿದ್ದು ಅಲ್ಲಿ ಮರಿಗಳಾಗುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

3 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

5 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

10 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

12 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

19 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago