ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ , ಕಾಂಡ್ಲಾ ಬಂದರಿನಲ್ಲಿ ನಿನ್ನೆ ಭಾರತದ ಮೊದಲ ದೇಶೀಯ ನಿರ್ಮಿತ ಒಂದು ಮೆಗಾವ್ಯಾಟ್ ಹಸಿರು ಹೈಡ್ರೋಜನ್ ಘಟಕದ ಕಾರ್ಯಾಚರಣೆಗೆ ಚಾಲನೆ ನೀಡಿದರು.
ನಂತರ ಅವರು, 2030ರ ವೇಳೆಗೆ ಹಸಿರು ಇಂಧನ ಉತ್ಪಾದನೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಸಾಕಾರ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಘಟಕ ವಾರ್ಷಿಕ ಅಂದಾಜು 140 ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಅನ್ನು ಉತ್ಪಾದಿಸಲಿದೆ ಮತ್ತು ಇದು ಸಾಗರದಲ್ಲಿನ ಇಂಗಾಲ ಹೊರಸೂಸುವಿಕೆಯನ್ನು ತಗ್ಗಿಸಲು ಮತ್ತು ಸುಸ್ಥಿರ ಬಂದರು ಕಾರ್ಯಾಚರಣೆಗಳನ್ನು ಕೈಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…