Advertisement
ಪ್ರಮುಖ

#GruhajyothiScheme| ಈಡೇರುತ್ತಿದೆ ಕಾಂಗ್ರೆಸ್‌ ಸರ್ಕಾರದ ಒಂದೊಂದೇ ಗ್ಯಾರಂಟಿಗಳು | ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಅಧಿಕೃತ ಚಾಲನೆ |

Share

ರಾಜ್ಯದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಕೊಟ್ಟು ಅಧಿಕಾರಕ್ಕೇರಿದ ಕಾಂಗ್ರೆಸ್‌ ಒಂದೋಂದೇ ಭರವಸೆಗಳನ್ನು ಈಡೇರುಸುತ್ತಿದೆ. ಉಚಿತ ಬಸ್‌ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತಂದ ನಂತರ ಈಗ ಎಲ್ಲಾ ಮನೆಗಳಿಗೆ ಉಚಿತ ವಿದ್ಯುತ್‌ ನೀಡುವುದಾಗಿ ಹೇಳಿ ಗೃಹ ಜ್ಯೋತಿ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.

Advertisement
Advertisement

ಮನೆಯೊಂದರ ವಿದ್ಯುತ್ ದೀಪದ ಬಟನ್ ಒತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೇ ಸಾಕೇಂತಿಕವಾಗಿ 10 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಶೂನ್ಯ ವಿದ್ಯುತ್‌ ಬಿಲ್ ಚಲನ್‌ ನೀಡಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್‌ ಹಾಗೂ ಕಲ್ಯಾಣ ‌ಕರ್ನಾಟಕದ ಸಚಿವರು, ಶಾಸಕರು ಪಾಲ್ಗೊಂಡಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

2 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

6 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

7 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

17 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

17 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

17 hours ago