Advertisement
ಪ್ರಮುಖ

#GruhajyothiScheme| ಈಡೇರುತ್ತಿದೆ ಕಾಂಗ್ರೆಸ್‌ ಸರ್ಕಾರದ ಒಂದೊಂದೇ ಗ್ಯಾರಂಟಿಗಳು | ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಅಧಿಕೃತ ಚಾಲನೆ |

Share

ರಾಜ್ಯದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಕೊಟ್ಟು ಅಧಿಕಾರಕ್ಕೇರಿದ ಕಾಂಗ್ರೆಸ್‌ ಒಂದೋಂದೇ ಭರವಸೆಗಳನ್ನು ಈಡೇರುಸುತ್ತಿದೆ. ಉಚಿತ ಬಸ್‌ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತಂದ ನಂತರ ಈಗ ಎಲ್ಲಾ ಮನೆಗಳಿಗೆ ಉಚಿತ ವಿದ್ಯುತ್‌ ನೀಡುವುದಾಗಿ ಹೇಳಿ ಗೃಹ ಜ್ಯೋತಿ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.

ಮನೆಯೊಂದರ ವಿದ್ಯುತ್ ದೀಪದ ಬಟನ್ ಒತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೇ ಸಾಕೇಂತಿಕವಾಗಿ 10 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಶೂನ್ಯ ವಿದ್ಯುತ್‌ ಬಿಲ್ ಚಲನ್‌ ನೀಡಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್‌ ಹಾಗೂ ಕಲ್ಯಾಣ ‌ಕರ್ನಾಟಕದ ಸಚಿವರು, ಶಾಸಕರು ಪಾಲ್ಗೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

49 minutes ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

5 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

8 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

9 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

17 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

18 hours ago