ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ | ಯಾವೆಲ್ಲ ಜಿಲ್ಲೆಗೆ ಹಣ ಬಂದಿಲ್ಲ ಹಾಗೂ ಯಾಕೆ?

December 11, 2025
2:05 PM

ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಪ್ರತಿಒಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿ ಕೆಲವೊಂದು ಅಷ್ಟು ಕಂತಿನ ಹಣಗಳು ಬಾಕಿ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ನವೆಂಬರ್ 28ರಂದು ಪ್ರತಿಯೊಬ್ಬ ಮಹಿಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಅಂದರೆ ಹಾವೇರಿ, ಬೆಂಗಳೂರು, ಧಾರವಾಡ ಹಾಗೂ ಉಡುಪಿ ಜಮಾ ಆಗಿದೆ. ಇನ್ನು ಕೆಲವು ಕೆಲವು ಜಿಲ್ಲೆಗಳಿಗೆ ಹಣ ಜಮೆ ಆಗಲು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಆಧಾರ್ ಕಾರ್ಡ್ ಆಪ್ಡೇಟ್ ಮಾಡದೇ ಇರುವುದು ಹಾಗೂ ರೇಷನ್ ಕಾರ್ಡ್ ಗಳಿಗೆ ಇಕೆವೈಸಿ ಆಗದೆ ಇರುವುದರಿಂದ ಮಾಹಿತಿ ಸರಿಆಗಿ ಸಿಗುತ್ತಿಲ್ಲ. ಇದರಿಂದ ಹಣ ವಿಳಂಬವಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror