ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ | ಯಾವೆಲ್ಲ ಜಿಲ್ಲೆಗೆ ಹಣ ಬಂದಿಲ್ಲ ಹಾಗೂ ಯಾಕೆ?

December 11, 2025
2:05 PM

ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಪ್ರತಿಒಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿ ಕೆಲವೊಂದು ಅಷ್ಟು ಕಂತಿನ ಹಣಗಳು ಬಾಕಿ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ನವೆಂಬರ್ 28ರಂದು ಪ್ರತಿಯೊಬ್ಬ ಮಹಿಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಅಂದರೆ ಹಾವೇರಿ, ಬೆಂಗಳೂರು, ಧಾರವಾಡ ಹಾಗೂ ಉಡುಪಿ ಜಮಾ ಆಗಿದೆ. ಇನ್ನು ಕೆಲವು ಕೆಲವು ಜಿಲ್ಲೆಗಳಿಗೆ ಹಣ ಜಮೆ ಆಗಲು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಆಧಾರ್ ಕಾರ್ಡ್ ಆಪ್ಡೇಟ್ ಮಾಡದೇ ಇರುವುದು ಹಾಗೂ ರೇಷನ್ ಕಾರ್ಡ್ ಗಳಿಗೆ ಇಕೆವೈಸಿ ಆಗದೆ ಇರುವುದರಿಂದ ಮಾಹಿತಿ ಸರಿಆಗಿ ಸಿಗುತ್ತಿಲ್ಲ. ಇದರಿಂದ ಹಣ ವಿಳಂಬವಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
July 13, 2026
10:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror