ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಪ್ರತಿಒಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿ ಕೆಲವೊಂದು ಅಷ್ಟು ಕಂತಿನ ಹಣಗಳು ಬಾಕಿ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ನವೆಂಬರ್ 28ರಂದು ಪ್ರತಿಯೊಬ್ಬ ಮಹಿಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಅಂದರೆ ಹಾವೇರಿ, ಬೆಂಗಳೂರು, ಧಾರವಾಡ ಹಾಗೂ ಉಡುಪಿ ಜಮಾ ಆಗಿದೆ. ಇನ್ನು ಕೆಲವು ಕೆಲವು ಜಿಲ್ಲೆಗಳಿಗೆ ಹಣ ಜಮೆ ಆಗಲು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಆಧಾರ್ ಕಾರ್ಡ್ ಆಪ್ಡೇಟ್ ಮಾಡದೇ ಇರುವುದು ಹಾಗೂ ರೇಷನ್ ಕಾರ್ಡ್ ಗಳಿಗೆ ಇಕೆವೈಸಿ ಆಗದೆ ಇರುವುದರಿಂದ ಮಾಹಿತಿ ಸರಿಆಗಿ ಸಿಗುತ್ತಿಲ್ಲ. ಇದರಿಂದ ಹಣ ವಿಳಂಬವಾಗುತ್ತಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…