ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಪ್ರತಿಒಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿ ಕೆಲವೊಂದು ಅಷ್ಟು ಕಂತಿನ ಹಣಗಳು ಬಾಕಿ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ನವೆಂಬರ್ 28ರಂದು ಪ್ರತಿಯೊಬ್ಬ ಮಹಿಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಅಂದರೆ ಹಾವೇರಿ, ಬೆಂಗಳೂರು, ಧಾರವಾಡ ಹಾಗೂ ಉಡುಪಿ ಜಮಾ ಆಗಿದೆ. ಇನ್ನು ಕೆಲವು ಕೆಲವು ಜಿಲ್ಲೆಗಳಿಗೆ ಹಣ ಜಮೆ ಆಗಲು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಆಧಾರ್ ಕಾರ್ಡ್ ಆಪ್ಡೇಟ್ ಮಾಡದೇ ಇರುವುದು ಹಾಗೂ ರೇಷನ್ ಕಾರ್ಡ್ ಗಳಿಗೆ ಇಕೆವೈಸಿ ಆಗದೆ ಇರುವುದರಿಂದ ಮಾಹಿತಿ ಸರಿಆಗಿ ಸಿಗುತ್ತಿಲ್ಲ. ಇದರಿಂದ ಹಣ ವಿಳಂಬವಾಗುತ್ತಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…