ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 22 ಕಂತಿನ ಹಣವನ್ನು ಈಗಾಗಲೇ ಪ್ರತಿಒಬ್ಬ ಮಹಿಳೆಯರು ಪಡೆದುಕೊಂಡಿದ್ದು. ಅವುಗಳಲ್ಲಿ ಕೆಲವೊಂದು ಅಷ್ಟು ಕಂತಿನ ಹಣಗಳು ಬಾಕಿ ಇದೆ. ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ನವೆಂಬರ್ 28ರಂದು ಪ್ರತಿಯೊಬ್ಬ ಮಹಿಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ DBT ಮೂಲಕ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಅಂದರೆ ಹಾವೇರಿ, ಬೆಂಗಳೂರು, ಧಾರವಾಡ ಹಾಗೂ ಉಡುಪಿ ಜಮಾ ಆಗಿದೆ. ಇನ್ನು ಕೆಲವು ಕೆಲವು ಜಿಲ್ಲೆಗಳಿಗೆ ಹಣ ಜಮೆ ಆಗಲು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಆಧಾರ್ ಕಾರ್ಡ್ ಆಪ್ಡೇಟ್ ಮಾಡದೇ ಇರುವುದು ಹಾಗೂ ರೇಷನ್ ಕಾರ್ಡ್ ಗಳಿಗೆ ಇಕೆವೈಸಿ ಆಗದೆ ಇರುವುದರಿಂದ ಮಾಹಿತಿ ಸರಿಆಗಿ ಸಿಗುತ್ತಿಲ್ಲ. ಇದರಿಂದ ಹಣ ವಿಳಂಬವಾಗುತ್ತಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…