ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ಅಂರ್ತಜಲ ಹೆಚ್ಚಾಗಿದೆ | ಸಚಿವ ಎಚ್.ಕೆ. ಪಾಟೀಲ್

November 4, 2024
6:54 AM

ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ  ಅಂರ್ತಜಲ ಹೆಚ್ಚಾಗಿದೆ ಎಂದು  ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.  ಭೀಷ್ಮ ಕೆರೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದ ಅವರು 70 ಕಿಲೋ ಮೀಟರ್ ದೂರದ ತುಂಗಭದ್ರ ನದಿಯಿಂದ ನೀರನ್ನು ತಂದು ಭೀಷ್ಮ ಕೆರೆಯನ್ನು ತುಂಬಿಸಲಾಗಿದೆ. ಈ ಪ್ರದೇಶದ ಜನರಿಗೆ ಅನುಕೂಲಕ್ಕಾಗಿ ನಿರ್ಮಿಸಿದ ಕೆರೆ ತುಂಬಿದ್ದು  ಬಾಗಿನ ಅರ್ಪಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ
July 30, 2025
7:19 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group