ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ಅಂರ್ತಜಲ ಹೆಚ್ಚಾಗಿದೆ | ಸಚಿವ ಎಚ್.ಕೆ. ಪಾಟೀಲ್

November 4, 2024
6:54 AM

ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ  ಅಂರ್ತಜಲ ಹೆಚ್ಚಾಗಿದೆ ಎಂದು  ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.  ಭೀಷ್ಮ ಕೆರೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದ ಅವರು 70 ಕಿಲೋ ಮೀಟರ್ ದೂರದ ತುಂಗಭದ್ರ ನದಿಯಿಂದ ನೀರನ್ನು ತಂದು ಭೀಷ್ಮ ಕೆರೆಯನ್ನು ತುಂಬಿಸಲಾಗಿದೆ. ಈ ಪ್ರದೇಶದ ಜನರಿಗೆ ಅನುಕೂಲಕ್ಕಾಗಿ ನಿರ್ಮಿಸಿದ ಕೆರೆ ತುಂಬಿದ್ದು  ಬಾಗಿನ ಅರ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror