Advertisement
MIRROR FOCUS

ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ | ಪರಿಣಾಮಕಾರಿಯಾದ ತ್ಯಾಜ್ಯನೀರಿನ ನಿರ್ವಹಣಾ ಯೋಜನೆ |

Share

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಆದರೂ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

ಕೋಲಾರ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೀರಿನ ಬಳಕೆ ದಕ್ಷತೆ ಹೆಚ್ಚಿಸುವ ಕುರಿತಾದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದ ಏಳು ರಾಜ್ಯಗಳಲ್ಲಿ ಅಂತರ್ಜಲ ಮಟ್ಟ ಆತಂಕಕಾರಿಯಾಗಿ ಕುಸಿದಿತ್ತು. ಈ ವೇಳೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿ 14 ಜಿಲ್ಲೆಗಳ 41 ತಾಲೂಕುಗಳಲ್ಲಿ ಅಟಲ್ ಭೂಜಲ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 645  ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಎಲ್ಲ ಇಲಾಖೆಗಳು ಕಾರ್ಯಾರಂಭ ಮಾಡಿವೆ. ಅಂತರ್ಜಲದಿಂದಾಗಿ ಗೃಹ ಬಳಕೆ, ಕೈಗಾರಿಕೆ ಮತ್ತು ಕೃಷಿಗೆ ನೀರು ಲಭ್ಯವಾಗುವುದು. ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆ.ಸಿ. ವ್ಯಾಲಿ ಯೋಜನೆ(The Koramangala-Challaghatta (KC) Valley project)  ಮೂಲಕ ಕೋಲಾರ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುತ್ತಿದೆ. ಜನರ ಸಹಕಾರದಿಂದ ಮಾತ್ರ ಇಂತಹ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಸಚಿವ ಬೋಸರಾಜು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago