ಶೇಂಗಾ ಬೆಳೆಯಲ್ಲಿ ಕೀಟ ಮತ್ತು ರೋಗಗಳು ಕಂಡು ಬಂದಾಗ ಕೂಡಲೇ ಅವುಗಳ ಸಮಗ್ರ ನಿರ್ವಹಣೆ ಕೈಗೊಳ್ಳಬೇಕು. ಆಗ ಮಾತ್ರ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಬಳಿ ಚಕ್ರ ಸೇರಿ ಜಿಲ್ಲೆಯ ಯಾದಗಿರಿ, ಶಹಾಪುರ, ವಡಗೇರಾ ತಾಲೂಕಿನ ವಿವಿಧ ಗ್ರಾಮಗಳ ಹಿಂಗಾರು ಹಂಗಾಮಿನ ಶೇಂಗಾ ಬೆಳೆಯುವ ಕ್ಷೇತ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸುರುಳಿ ಪೂಚಿಯ ಹತೋಟಿಗಾಗಿ ಪೆಜ್ರೋಪೆನೋಪಾಸ್ 1 ಮಿಲಿ ಲೀಟರ್ ಅಥವಾ ಪಾಸ್ಪಾಮಿಡಾನ್ 0.5 ಮಿಲಿ ಲೀಟರ್ ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪಡಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…