ಶೇಂಗಾ ಬೆಳೆಯಲ್ಲಿ ಕೀಟ ಮತ್ತು ರೋಗಗಳು ಕಂಡು ಬಂದಾಗ ಕೂಡಲೇ ಅವುಗಳ ಸಮಗ್ರ ನಿರ್ವಹಣೆ ಕೈಗೊಳ್ಳಬೇಕು. ಆಗ ಮಾತ್ರ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಬಳಿ ಚಕ್ರ ಸೇರಿ ಜಿಲ್ಲೆಯ ಯಾದಗಿರಿ, ಶಹಾಪುರ, ವಡಗೇರಾ ತಾಲೂಕಿನ ವಿವಿಧ ಗ್ರಾಮಗಳ ಹಿಂಗಾರು ಹಂಗಾಮಿನ ಶೇಂಗಾ ಬೆಳೆಯುವ ಕ್ಷೇತ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸುರುಳಿ ಪೂಚಿಯ ಹತೋಟಿಗಾಗಿ ಪೆಜ್ರೋಪೆನೋಪಾಸ್ 1 ಮಿಲಿ ಲೀಟರ್ ಅಥವಾ ಪಾಸ್ಪಾಮಿಡಾನ್ 0.5 ಮಿಲಿ ಲೀಟರ್ ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪಡಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…