ಶೇಂಗಾ ಬೆಳೆಯಲ್ಲಿ ಕೀಟ ಮತ್ತು ರೋಗಗಳು ಕಂಡು ಬಂದಾಗ ಕೂಡಲೇ ಅವುಗಳ ಸಮಗ್ರ ನಿರ್ವಹಣೆ ಕೈಗೊಳ್ಳಬೇಕು. ಆಗ ಮಾತ್ರ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಬಳಿ ಚಕ್ರ ಸೇರಿ ಜಿಲ್ಲೆಯ ಯಾದಗಿರಿ, ಶಹಾಪುರ, ವಡಗೇರಾ ತಾಲೂಕಿನ ವಿವಿಧ ಗ್ರಾಮಗಳ ಹಿಂಗಾರು ಹಂಗಾಮಿನ ಶೇಂಗಾ ಬೆಳೆಯುವ ಕ್ಷೇತ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸುರುಳಿ ಪೂಚಿಯ ಹತೋಟಿಗಾಗಿ ಪೆಜ್ರೋಪೆನೋಪಾಸ್ 1 ಮಿಲಿ ಲೀಟರ್ ಅಥವಾ ಪಾಸ್ಪಾಮಿಡಾನ್ 0.5 ಮಿಲಿ ಲೀಟರ್ ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪಡಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…