ಶೇಂಗಾ ಬೆಳೆಯಲ್ಲಿ ಕೀಟ ಮತ್ತು ರೋಗಗಳು ಕಂಡು ಬಂದಾಗ ಕೂಡಲೇ ಅವುಗಳ ಸಮಗ್ರ ನಿರ್ವಹಣೆ ಕೈಗೊಳ್ಳಬೇಕು. ಆಗ ಮಾತ್ರ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಬಳಿ ಚಕ್ರ ಸೇರಿ ಜಿಲ್ಲೆಯ ಯಾದಗಿರಿ, ಶಹಾಪುರ, ವಡಗೇರಾ ತಾಲೂಕಿನ ವಿವಿಧ ಗ್ರಾಮಗಳ ಹಿಂಗಾರು ಹಂಗಾಮಿನ ಶೇಂಗಾ ಬೆಳೆಯುವ ಕ್ಷೇತ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸುರುಳಿ ಪೂಚಿಯ ಹತೋಟಿಗಾಗಿ ಪೆಜ್ರೋಪೆನೋಪಾಸ್ 1 ಮಿಲಿ ಲೀಟರ್ ಅಥವಾ ಪಾಸ್ಪಾಮಿಡಾನ್ 0.5 ಮಿಲಿ ಲೀಟರ್ ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪಡಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…