ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…