ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…