ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…