Advertisement
MIRROR FOCUS

ಮಣ್ಣು ಅಥವಾ ರಾಸಾಯನಿಕ ಬಳಕೆ ಇಲ್ಲದೆ ತರಕಾರಿ ಕೃಷಿ | 10,000 ಗಿಡಗಳು | 70 ಲಕ್ಷ ಸಂಪಾದಿಸಿದ ಕೃಷಿಕ |

Share

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸಿದ್ದೂ ಅಲ್ಲದೆ, ಈ ಕೃಷಿಕ ಮಣ್ಣು ಹಾಗೂ ರಾಸಾಯನಿಕ ಬಳಸದೆ ಸುಮಾರು 10000 ಗಿಡಗಳನ್ನು ಬೆಳೆದ ಕೃಷಿಕ ಈಗ ಸುದ್ದಿಯಲ್ಲಿದ್ದಾನೆ. ಈ ಮಾದರಿ ಕೂಡಾ ಸಾಧ್ಯ ಇದೆ ಎನ್ನುವುದನ್ನು ಕೃಷಿಕ ಜಗತ್ತಿಗೆ ತೋರಿಸಿದ್ದಾನೆ.

ಕೇವಲ ತರಕಾರಿ ಬೆಳೆಯುವ ಮೂಲಕ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ  ಕೃಷಿಕರೊಬ್ಬರ ಆಸಕ್ತಿದಾಯಕ ಸಂಗತಿಯನ್ನು  ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೈಮ್ ಅವರು ಟ್ವೀಟ್‌ ಮಾಡಿದ್ದರು. ಈ ವಿಡಿಯೋ ವೈರಲ್‌ ಆದ ಬೆನ್ನಿಗೇ ಕೃಷಿಕ ಸಾಹಸ ಗಮನ  ಸೆಳೆದಿದೆ. ಉತ್ತರ ಪ್ರದೇಶದ ಬರೇಲಿಯದ ರಾಮ್‌ವೀರ್ ಸಿಂಗ್ ತನ್ನ ಮೂರು ಅಂತಸ್ತಿನ ಮನೆಯಲ್ಲಿ ಮಣ್ಣು ಅಥವಾ ರಾಸಾಯನಿಕಗಳನ್ನು ಬಳಸದೆ ತರಕಾರಿಗಳನ್ನು ಬೆಳೆಯುತ್ತಿರುವುದರ ಬಗ್ಗೆ  ವೀಡಿಯೊ ಹೇಳಿತ್ತು.ಅವರು ಸ್ಟ್ರಾಬೆರಿ, ಹೂಕೋಸು, ಬೆಂಡೆಕಾಯಿ ಮತ್ತು ಇತರ ಅನೇಕ ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರ ಮೂರು ಅಂತಸ್ತಿನ ಮನೆಯಲ್ಲಿ 10,000 ಗಿಡಗಳು ಇವೆ.

ಹೈಡ್ರೋಪೋನಿಕ್ಸ್ ಬಳಸಿ ಮಣ್ಣಿನ ಬಳಕೆ ಮಾಡದೆ ಮತ್ತು 90% ರಷ್ಟು ನೀರನ್ನು ಉಳಿಸಬಹುದು ಎನ್ನುತ್ತಾರೆ ರಾಮ್ ವೀರ್. ಅವರು ವಿಂಪಾ ಆರ್ಗ್ಯಾನಿಕ್ ಮತ್ತು ಹೈಡ್ರೋಪೋನಿಕ್ಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. ಇದರಿಂದ ಅವರು ವರ್ಷಕ್ಕೆ 70 ಲಕ್ಷ ಆದಾಯವನ್ನು ಗಳಿಸುತ್ತಿದ್ದಾರೆ.

ದಿ ಬೆಟರ್ ಇಂಡಿಯಾಗೆ ರಾಮ್‌ವೀರ್‌ ಅವರು ವಿಶೇಷ ಸಂದರ್ಶನ ನೀಡಿದ್ದರು, ಇದರಲ್ಲಿ ಅವರು ಹೇಳಿರುವ ಪ್ರಕಾರ, 2009 ರಲ್ಲಿ ರಾಮ್‌ವೀರ್ ಸಿಂಗ್ ಅವರ ಸ್ನೇಹಿತನ ಚಿಕ್ಕಪ್ಪ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ವಿವಿಧ ಅಧ್ಯಯನದ ಬಳಿಕ ರಾಸಾಯನಿಕ ಬಳಕೆಯ ತರಕಾರಿ ಬಳಕೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ಸಾವಯವದ ಕಡೆಗೆ ಮನಸ್ಸು ಮಾಡಿದರು.  ಬರೇಲಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕುಟುಂದ ಜಾಗದಲ್ಲಿ  ಸಾವಯವ ತರಕಾರಿಗಳನ್ನು ಬೆಳೆಯಲು  ನಿರ್ಧರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

9 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

9 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago