Advertisement
ಸುದ್ದಿಗಳು

#Gruhajyothi | ಉಚಿತ ವಿದ್ಯತ್ ಬೇಕಾದಲ್ಲಿ ಆದಷ್ಟು ಬೇಗ ಅರ್ಜಿ ಸಲ್ಲಿಸಿ | ಇಲ್ಲದಿದ್ದರೆ ಎಂದಿನಂತೆ ಕರೆಂಟ್ ಬಿಲ್ ಕಟ್ಟಬೇಕು…!

Share

ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತವಾಗಿ 200 ಯೂನಿಟ್ ವಿದ್ಯುತ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದಲೇ ಪ್ರಯೋಜನ ಸಿಗಲಿದೆ. ಆದರೆ ನೀವು ಇದಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಮಾತ್ರ ನಿಮಗೆ 200 ಯುನಿಟ್ ಉಚಿತ ವಿದ್ಯುತ್ ಲಭ್ಯವಾಗಲಿದೆ. ಇಲ್ಲದಿದ್ದರೆ ನೀವು ಪ್ರತಿ ತಿಂಗಳು ಎಂದಿನಂತೆ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ.

Advertisement
Advertisement

ಸದ್ಯ ನಮ್ಮ ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅಂದರೆ ಉಚಿತ ಎರಡು ನೂರು ಯೂನಿಟ್ ವಿದ್ಯುತ್ ಪಡೆಯಲು ಸದ್ಯ 90 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಜನರಿಗೆ ಜುಲೈ ಒಂದರಿಂದ ಅಂದರೆ ನೀವು ಜೂನ್ ಒಳಗಡೆ ಅರ್ಜಿ ಸಲ್ಲಿಸಿದ್ದರೆ ಜುಲೈ ಒಂದರಿಂದಲೇ ಸಂಪೂರ್ಣ ಉಚಿತ ವಿದ್ಯುತ್ ನಿಮಗೆ ಸಿಗುತ್ತದೆ.  ಇನ್ನೂ ಯಾರು ಈವರೆಗೂ ಅರ್ಜಿ ಸಲ್ಲಿಸಿಲ್ಲವೋ ಅಂತವರಿಗೆ ಅಗಸ್ಟ್ ನಂತರ ಉಚಿತ ವಿದ್ಯುತ್ ಸಿಗುತ್ತದೆ. ಅದು  ಸರ್ಕಾರ ಹೇಳಿರುವಂತೆ ಜುಲೈ 25ರೊಳಗೆ ನೀವು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

Advertisement

ಗೃಹ ಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ? : ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ https://sevasindhugs.karnataka.gov.in/     ಈ  ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನೀವು ಸೇವಾ ಸಿಂಧು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತೀರಿ, ನಂತರ ನೀವು ಅಲ್ಲಿ ಗೃಹಜೋತಿ ಅಂತ ಕ್ಲಿಕ್ ಮಾಡಬೇಕು. ಇದಾದ ನಂತರ ನನ್ನ ಮಾಹಿತಿ ನೋಂದಾಣಿಗೆ ಒಪ್ಪಿದ್ದೇನೆ ಎಂದು ಸಣ್ಣ ಬಾಕ್ಸ್ ಒಳಗೆ ಕ್ಷಿಕ್ ಮಾಡಿದ ನಂತರ ಕೆಳಗೆ ನೀಡಿರುವ ಕ್ಯಾಪ್ಚವನ್ನು ಸಂಪೂರ್ಣ ಭರ್ತಿ ಮಾಡಬೇಕು ಮಾಡಿದ ನಂತರವೇ ಅಗ್ರಿ ಅಂತ ಕ್ಲಿಕ್ ಮಾಡಬೇಕು.

ನಂತರ ನಿಮ್ಮ  ಅರ್ಜಿದಾರರ ಆಧಾರ್ ನಂಬರ್ ಹಾಕಿ. ನಿಮ್ಮ ಆಧಾರ ನಂಬರಿಗೆ ಲಿಂಕ್ ಆದ ಮೊಬೈಲ್ ನಂಬರಿಗೆ ಒಟಿಪಿ ಬರುತ್ತದೆ ಅದನ್ನು ತುಂಬಿರಿ. ನಂತರ ನಿಮ್ಮ ಎಸ್ಕಾಂ ಹೆಸರು ಹಾಕಿ ಇದಾದ ನಂತರ ಲೈಫ್ ಬಿಲ್ ನಲ್ಲಿ ಇರುವಂತೆ ಅಕೌಂಟ್ ನಂಬರ್ ಹಾಕಿ ನಂತರ ತನ್ನಿಂದ ತಾನೇ ಖಾತೆದಾರರ ಹೆಸರು ಬರುತ್ತದೆ. ಹೇಗಿರುತ್ತಯೋ ಹಾಗೆ ಕರೆಂಟ್ ಬಿಲ್ ನಲ್ಲಿ ಇದಾದ ನಂತರ ಖಾತೆದಾರರ ವಿಳಾಸ ಕೂಡ ಬರುತ್ತದೆ ನಂತರ ನೀವು ಎಸ್ಕಾಂ ಹೆಸರು ಆಯ್ಕೆ ಮಾಡಿ ಇದಾದ ನಂತರ ನೀವು ಸಂತ ಮನೆಯಲ್ಲಿ ಇದ್ದೀರು ಅಥವಾ ಬಾಡಿಗೆ ಮನೆಯಲ್ಲಿ ಇದ್ದೀರೋ ಎಂಬುದನ್ನು ಆಯ್ಕೆ ಮಾಡಿ ಇದಾದ ನಂತರ ನಿಮ್ಮ ಆದರ ಸಂಖ್ಯೆ ನಮೂದಿಸಿ ಸಂವಹನಕ್ಕಾಗಿ ನಿಮ್ಮ ದೂರವಾಣಿ ಸಂಖ್ಯೆಯನ್ನು ಹಾಕಿ ನಿಮಗೆ ಓಟಿಪಿ ಬರುತ್ತದೆ.  ಇದಾದ ನಂತರ ಅಗ್ರಿ ಅಂತ ಕೊಟ್ಟು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

Advertisement

ಇದಾದ ನಂತರ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ. ಅಲ್ಲಿಗೆ ನೀವು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಿ ಎಂದರ್ಥ. ಉಚಿತ ವಿದ್ಯುತ್ ಬೇಕಾದಲ್ಲಿ ಜುಲೈ 25ರ ಒಳಗೆ ಅರ್ಜಿ ಸಲ್ಲಿಸಿ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

2 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

2 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

3 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

6 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

8 hours ago