MIRROR FOCUS

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆ | ಸಿಕ್ಕಿ ಬಿದ್ದ 2437 ಕಂಪೆನಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ.  ಇವುಗಳ ವಿರುದ್ಧ ಸೂಕ್ತ  ಕ್ರಮ ಕೈಗೊಳ್ಳಲಾಗುವುದು  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ  ವಿಧಾನ ಪರಿಷತ್ತಿನಲ್ಲಿಂದು ಹೇಳಿದ್ದಾರೆ. ಎಂ. ನಾಗರಾಜ್  ಪ್ರಶ್ನೆಗೆ ಉತ್ತರಿಸಿದ  ಮುಖ್ಯಮಂತ್ರಿ ,  ಈ ಸಂಬಂಧ ಇದುವರೆಗೂ  ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು  752 ಪ್ರಕರಣಗಳಲ್ಲಿ ತಪಾಸಣೆ ನಡೆಸಿ, 429 ವಂಚನೆ ಪ್ರಕರಣಗಳಿಗೆ ನ್ಯಾಯ ನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

1 hour ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

1 hour ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

2 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

2 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

3 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago