ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ. ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ಹೇಳಿದ್ದಾರೆ. ಎಂ. ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ , ಈ ಸಂಬಂಧ ಇದುವರೆಗೂ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು 752 ಪ್ರಕರಣಗಳಲ್ಲಿ ತಪಾಸಣೆ ನಡೆಸಿ, 429 ವಂಚನೆ ಪ್ರಕರಣಗಳಿಗೆ ನ್ಯಾಯ ನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದು ಹೇಳಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…