ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ. ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ಹೇಳಿದ್ದಾರೆ. ಎಂ. ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ , ಈ ಸಂಬಂಧ ಇದುವರೆಗೂ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು 752 ಪ್ರಕರಣಗಳಲ್ಲಿ ತಪಾಸಣೆ ನಡೆಸಿ, 429 ವಂಚನೆ ಪ್ರಕರಣಗಳಿಗೆ ನ್ಯಾಯ ನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದು ಹೇಳಿದರು.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…