Advertisement
ಮಾಹಿತಿ

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

Share

ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗಾಭಿಮುಖ ಶಿಕ್ಷಣ ನೀಡುವ ಉದ್ದೇಶದಿಂದ ಮಂಗಳೂರಿನ GTTC (ಜಿ.ಟಿ.ಟಿ.ಸಿ) ಸಂಸ್ಥೆಯಲ್ಲಿ ಎ.ಐ.ಸಿ.ಟಿ.ಇ ಮಾನ್ಯತೆ ಪಡೆದ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳು ಆರಂಭವಾಗಿವೆ.

ಈ ಸಂಸ್ಥೆಯಲ್ಲಿ ಇದುವರೆಗೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೊಮಾ ಪೂರೈಸಿದ್ದು, ಬಹುತೇಕರು ಭಾರತದೆಲ್ಲೆಡೆ ಹಾಗೂ ದುಬೈ, ಓಮನ್, ಸೌದಿ ಅರೇಬಿಯಾ, ಕತಾರ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್, ಆಸ್ಟ್ರೇಲಿಯಾ, ಸಿಂಗಾಪುರ, ಜಪಾನ್, ಅಮೇರಿಕಾ ಮತ್ತು ಮಲೇಶಿಯಾ ಸೇರಿದಂತೆ ಅನೇಕ ವಿದೇಶಗಳಲ್ಲಿ ಪ್ರತಿಷ್ಠಿತ ಉದ್ಯಮಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಪ್ರವೇಶಕ್ಕೆ ಅಗತ್ಯ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಆನ್‌ಲೈನ್ ಅಂಕಪಟ್ಟಿ
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು (2)
  • ಆಧಾರ್ ಕಾರ್ಡ್ ಜೆರಾಕ್ಸ್
  • ₹5,000 ಭದ್ರತಾ ಠೇವಣಿ

ಹೆಚ್ಚಿನ ಮಾಹಿತಿಗಾಗಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಜಿಟಿಟಿಸಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

GTTC Mangalore is offering AICTE-approved, 100% job-oriented diploma courses for SSLC pass students. With over 1500 graduates already placed in India and abroad, the institute provides strong technical training and career opportunities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

7 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

13 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

22 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

23 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

1 day ago