ಗ್ಯಾರಂಟಿ ಪ್ರಭಾವ | ಖಾಸಗಿ ಬಸ್‌, ಆಟೋ ಏರುತ್ತಿಲ್ಲ ಮಹಿಳೆಯರು…! |

June 12, 2023
12:13 PM

ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.

Advertisement
Advertisement

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್‌ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ  ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ
July 26, 2025
9:05 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ
July 26, 2025
8:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group