ಗ್ಯಾರಂಟಿ ಪ್ರಭಾವ | ಖಾಸಗಿ ಬಸ್‌, ಆಟೋ ಏರುತ್ತಿಲ್ಲ ಮಹಿಳೆಯರು…! |

June 12, 2023
12:13 PM

ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್‌ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ  ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror