ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…