ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…