ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…