ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಮೂಲಕ ಶಕ್ತಿ ಯೋಜನೆ ನೀಡುವ ಮುಖಾಂತರ ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಪಾಲಿನ ಸಂಜೀವಿನಿ ಅನ್ನಿಸಿದ್ದಾರೆ. ಆದರೆ ಇತ್ತ ಖಾಸಗಿ ಬಸ್, ಹಾಗೂ ಆಟೋ ಚಾಲಕರು ಯೋಚಿಸುವಂತೆ ಮಾಡಿದೆ. ಉಚಿತ ಬಸ್ ಇರುವಾಗ ಆಟೋ ಯಾರಿಗೆ ಬೇಕು….! ಈ ಪ್ರಶ್ನೆ ಈಗ ಹೊಸತಾಗಿ ಕಾಡಿದೆ.
ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಚಾಲಕರ ಬಗ್ಗೆ ಚಿಂತನೆ ಕೆಲವು ಕಡೆ ಆರಂಭವಾಗಿದೆ. ಆದರೆ ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದ ಕೆಲವರು ಹೇಳಿದ್ದಾರೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…